‘ಶಾಸಕ ಕೆ.ಎಸ್.ಈಶ್ವರಪ್ಪ ನೇತೃತ್ವದ ತಂಡದಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ರಘುನಾಥ ರಾವ್ ಮಲ್ಕಾಪುರೆ, ಎನ್.ಶಂಕ್ರಪ್ಪ, ಬಾಬುರಾವ್ ಚಿಂಚನಸೂರು ಸೇರಿದಂತೆ 10 ನಾಯಕರು ಇರುವರು. ನನ್ನ ನೇತೃತ್ವದ ತಂಡದಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಎಂ.ಆರ್.ಹುಲಿನಾಯ್ಕರ್, ಎಲ್.ಕೆ. ರಾಜು ಸೇರಿದಂತೆ 14 ನಾಯಕರು ಇರುತ್ತಾರೆ’ ಎಂದು ಅವರು ಮಾಹಿತಿ ನೀಡಿದರು.