‘ನಾನು ಯಾರಿಗೂ ಮಾರಾಟವಾಗುವುದಿಲ್ಲ. ಚುನಾವಣೆಯಲ್ಲಿ ಸೋತರೆ ಮನೆಗೆ ವಾಪಸ್ ತೆರಳುತ್ತೇನೆ. 30 ವರ್ಷಗಳಿಂದ ಸರ್ಕಾರಿ ಸೇವೆಯಲ್ಲಿ ಅಧಿಕಾರ ಅನುಭವಿಸಿದ್ದೇನೆ. ಈಗ ಜನಸೇವೆ ಮಾಡುವುದೇ ನನ್ನ ಗುರಿ. ಕ್ಷೇತ್ರದಲ್ಲಿ ಪಕ್ಷಾತೀತವಾಗಿ ಬೆಂಬಲ ವ್ಯಕ್ತವಾಗಿದೆ. ಆರ್.ಅಶೋಕ್ ನೇತೃತ್ವದಲ್ಲಿ ಕ್ಷೇತ್ರದೆಲ್ಲೆಡೆ ಪ್ರಚಾರ ನಡೆಸಿದ್ದೇನೆ’ ಎಂದು ಹೇಳಿದರು.