‘ಸಾಲ ಮನ್ನಾ ಕೇಳದಂತೆ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗುರಿಯಾಗಿದೆ. ಅದಕ್ಕಾಗಿ ರೈತರಿಗೆ ಕೃಷಿ ಮಾಡಲು ಅಗತ್ಯವಾದ ಎಲ್ಲ ಸಹಕಾರ ನೀಡುತ್ತಿದೆ. ವಿದ್ಯುತ್, ನೀರು, ಬಿತ್ತನೆ ಬೀಜ ಪೂರೈಕೆ ಸೇರಿದಂತೆ ಎಲ್ಲ ರೀತಿಯ ಸಹಾಯ ಮಾಡುತ್ತಿದೆ’ ಎಂದು ಹೇಳಿದರು.