ರಾಜ್ಯಸಭೆಗೆ ಬಿಜೆಪಿಯಿಂದ ರಾಮಮೂರ್ತಿ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದೇವೆ. ಆದರೆ, ಉಪಚುನಾವಣೆ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯುವುದಾಗಿ ಹೇಳುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ಗೆ ಒಬ್ಬ ಅಭ್ಯರ್ಥಿಯನ್ನೂ ಕಣಕ್ಕಿಳಿಸಲು ಸಾಧ್ಯವಾಗಿಲ್ಲ. ಈ ಎರಡೂ ಪಕ್ಷಗಳು ಈಗಾಗಲೇ ತಮ್ಮ ಸೋಲು ಒಪ್ಪಿಕೊಂಡಿವೆ’ ಎಂದರು.