<p><strong>ಮಡಿಕೇರಿ</strong>: ‘ಐದು ಬಾರಿ ಶಾಸಕನಾಗಿ ಆಯ್ಕೆಯಾಗಿರುವ ನಾನೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ’ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಇಲ್ಲಿ ಮಂಗಳವಾರ ಹೇಳಿದರು.</p>.<p>‘ಉಪ ಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡುವುದಾಗಿ ಪಕ್ಷ ಹೇಳಿತ್ತು. ಅದರಂತೆ ಅವರಿಗೆ ಸಚಿವ ಸ್ಥಾನ ಸಿಗಲಿದೆ. ಉಳಿದ ಸ್ಥಾನಗಳಿಗೆ ನಾನೂ ಆಕಾಂಕ್ಷಿ. ಹಿಂದೆ ಸಚಿವ ಸ್ಥಾನ ಕೈತಪ್ಪಿತ್ತು. ಈಗ ಅವಕಾಶ ಸಿಗುವ ನಿರೀಕ್ಷೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p><strong></strong><strong>ಪಠ್ಯದಲ್ಲಿ ಟಿಪ್ಪು– ಹೊಗಳಿಕೆ ಬೇಡ</strong></p>.<p>‘ಟಿಪ್ಪು ವಿಷಯವನ್ನು ಪಠ್ಯದಲ್ಲಿ ಉಳಿಸಿಕೊಳ್ಳುವುದಿದ್ದರೆ ಆತನ ಕ್ರೌರ್ಯವನ್ನು ಉಳಿಸಿಕೊಳ್ಳಬೇಕು. ಇಂದ್ರ, ಚಂದ್ರ ಎಂದು ಹೊಗಳಿರುವ ವಿಷಯ ಬೇಡ. ತಜ್ಞರ ವರದಿ ನನಗೆ ಸಿಕ್ಕಿಲ್ಲ. ಆ ವರದಿಯನ್ನೂ ನನಗೂ ನೀಡಬೇಕು. ಶಿಕ್ಷಣ ಸಚಿವ ಸುರೇಶ್ಕುಮಾರ್ ಅವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಚರ್ಚಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ‘ಐದು ಬಾರಿ ಶಾಸಕನಾಗಿ ಆಯ್ಕೆಯಾಗಿರುವ ನಾನೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ’ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಇಲ್ಲಿ ಮಂಗಳವಾರ ಹೇಳಿದರು.</p>.<p>‘ಉಪ ಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡುವುದಾಗಿ ಪಕ್ಷ ಹೇಳಿತ್ತು. ಅದರಂತೆ ಅವರಿಗೆ ಸಚಿವ ಸ್ಥಾನ ಸಿಗಲಿದೆ. ಉಳಿದ ಸ್ಥಾನಗಳಿಗೆ ನಾನೂ ಆಕಾಂಕ್ಷಿ. ಹಿಂದೆ ಸಚಿವ ಸ್ಥಾನ ಕೈತಪ್ಪಿತ್ತು. ಈಗ ಅವಕಾಶ ಸಿಗುವ ನಿರೀಕ್ಷೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p><strong></strong><strong>ಪಠ್ಯದಲ್ಲಿ ಟಿಪ್ಪು– ಹೊಗಳಿಕೆ ಬೇಡ</strong></p>.<p>‘ಟಿಪ್ಪು ವಿಷಯವನ್ನು ಪಠ್ಯದಲ್ಲಿ ಉಳಿಸಿಕೊಳ್ಳುವುದಿದ್ದರೆ ಆತನ ಕ್ರೌರ್ಯವನ್ನು ಉಳಿಸಿಕೊಳ್ಳಬೇಕು. ಇಂದ್ರ, ಚಂದ್ರ ಎಂದು ಹೊಗಳಿರುವ ವಿಷಯ ಬೇಡ. ತಜ್ಞರ ವರದಿ ನನಗೆ ಸಿಕ್ಕಿಲ್ಲ. ಆ ವರದಿಯನ್ನೂ ನನಗೂ ನೀಡಬೇಕು. ಶಿಕ್ಷಣ ಸಚಿವ ಸುರೇಶ್ಕುಮಾರ್ ಅವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಚರ್ಚಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>