‘ಮುಖ್ಯಮಂತ್ರಿಯಾಗಿ ಕೆಲಸ ಮಾಡಿರುವ ಕುಮಾರಸ್ವಾಮಿ ಪೊಲೀಸರನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಿದ್ದಾರೆ. ಈ ಮೂಲಕ ರಾಜ್ಯದ ಜನರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ಇವರು ಯಾರನ್ನು ಮೆಚ್ಚಿಸಲು ಹೊರಟಿದ್ದಾರೆ. ಚುನಾವಣೆಗೆ ಇನ್ನೂ ಮೂರು ವರ್ಷಗಳಿವೆ, ಇಷ್ಟು ಆತುರದಲ್ಲಿ ಓಟ್ ಬ್ಯಾಂಕ್ ರಾಜಕೀಯ ಮಾಡುವ ಅಗತ್ಯವೇನು’ ಎಂದೂ ಪ್ರಶ್ನಿಸಿದರು.