ಸಚಿವ ಸಂಪುಟದಲ್ಲಿ ಖಾಲಿ ಉಳಿದಿರುವ ಸಚಿವ ಸ್ಥಾನಗಳ ಭರ್ತಿ, ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳ ನೇಮಕವೂ ಸೇರಿ ಹಲವು ಬೇಡಿಕೆಗಳನ್ನು ವರಿಷ್ಠರ ಮುಂದಿಡಲಿದ್ದಾರೆ. ಹಿರಿಯ ಶಾಸಕ ಉಮೇಶ ಕತ್ತಿ, ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ನೇತೃತ್ವದಲ್ಲಿ ಈ ನಿಯೋಗ ತೆರಳಲಿದ್ದು, ಕೆಲವು ಹಿರಿಯ ಸಚಿವರೂ ಇರಲಿದ್ದಾರೆ ಎಂದು ಮೂಲಗಳು ಹೇಳಿವೆ.