‘ಮಹಾರಾಷ್ಟ್ರದ ಚುನಾವಣೆಯಲ್ಲಿ ನೀವು ಪ್ರಚಾರ ಮಾಡಿದ ಜಿಲ್ಲೆಗಳಲ್ಲಿ ಬಿಜೆಪಿ ನಿರೀಕ್ಷಿತ ಸಾಧನೆ ಮಾಡದ ಕಾರಣ ಡಿಸಿಎಂ ಸ್ಥಾನ ತ್ಯಜಿಸುವಂತೆ ಒತ್ತಡವಿದೆಯೇ’ ಎಂಬ ಪ್ರಶ್ನೆಗೆ, ‘ ಕೊಲ್ಹಾಪುರ, ಸಾಂಗ್ಲಿ, ಪುಣೆ, ಲಾತೂರ ಸೇರಿ ಐದು ಜಿಲ್ಲೆಗಳ ಉಸ್ತುವಾರಿ ನನಗೆ ನೀಡಿದ್ದು, ಅಲ್ಲಿಂದಲೇ ಹೆಚ್ಚು ಶಾಸಕರು ಗೆದ್ದಿದ್ದಾರೆ’ ಎಂದು ತಿಳಿಸಿದರು.