<p><strong>ಕೊಪ್ಪಳ:</strong> ‘ರೇಣುಕಾಚಾರ್ಯ ನಮ್ಮ ಸಮಾಜದ ಗುರು. ಹಿರಿಯ ಶಾಸಕರು. ಅವರು ಏನೇ ಹೇಳಿದರೂ ನಮಗೆ ಆಶೀರ್ವಾದ. ಅವರ ಬಗ್ಗೆ ಗೌರವವಿದೆ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ವ್ಯಂಗ್ಯವಾಗಿ ಹೇಳಿದರು.</p>.<p>ಶಾಸಕ ಎಂ.ಪಿ.ರೇಣುಕಾಚಾರ್ಯ ಈಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ‘ಲಕ್ಷ್ಮಣ ಸವದಿಗೆ ಅಲ್ಪನಿಗೆ ಐಶ್ವರ್ಯ ಬಂದಂತಾಗಿದೆ..’ ಎಂದು ಮಾಡಿದ್ದ ಟೀಕೆಗೆ ಸವದಿ ಹೀಗೆ ಪ್ರತಿಕ್ರಿಯಿಸಿದರು.</p>.<p>‘ಮಹಾರಾಷ್ಟ್ರದ ಚುನಾವಣೆಯಲ್ಲಿ ನೀವು ಪ್ರಚಾರ ಮಾಡಿದ ಜಿಲ್ಲೆಗಳಲ್ಲಿ ಬಿಜೆಪಿ ನಿರೀಕ್ಷಿತ ಸಾಧನೆ ಮಾಡದ ಕಾರಣ ಡಿಸಿಎಂ ಸ್ಥಾನ ತ್ಯಜಿಸುವಂತೆ ಒತ್ತಡವಿದೆಯೇ’ ಎಂಬ ಪ್ರಶ್ನೆಗೆ, ‘ ಕೊಲ್ಹಾಪುರ, ಸಾಂಗ್ಲಿ, ಪುಣೆ, ಲಾತೂರ ಸೇರಿ ಐದು ಜಿಲ್ಲೆಗಳ ಉಸ್ತುವಾರಿ ನನಗೆ ನೀಡಿದ್ದು, ಅಲ್ಲಿಂದಲೇ ಹೆಚ್ಚು ಶಾಸಕರು ಗೆದ್ದಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ‘ರೇಣುಕಾಚಾರ್ಯ ನಮ್ಮ ಸಮಾಜದ ಗುರು. ಹಿರಿಯ ಶಾಸಕರು. ಅವರು ಏನೇ ಹೇಳಿದರೂ ನಮಗೆ ಆಶೀರ್ವಾದ. ಅವರ ಬಗ್ಗೆ ಗೌರವವಿದೆ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ವ್ಯಂಗ್ಯವಾಗಿ ಹೇಳಿದರು.</p>.<p>ಶಾಸಕ ಎಂ.ಪಿ.ರೇಣುಕಾಚಾರ್ಯ ಈಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ‘ಲಕ್ಷ್ಮಣ ಸವದಿಗೆ ಅಲ್ಪನಿಗೆ ಐಶ್ವರ್ಯ ಬಂದಂತಾಗಿದೆ..’ ಎಂದು ಮಾಡಿದ್ದ ಟೀಕೆಗೆ ಸವದಿ ಹೀಗೆ ಪ್ರತಿಕ್ರಿಯಿಸಿದರು.</p>.<p>‘ಮಹಾರಾಷ್ಟ್ರದ ಚುನಾವಣೆಯಲ್ಲಿ ನೀವು ಪ್ರಚಾರ ಮಾಡಿದ ಜಿಲ್ಲೆಗಳಲ್ಲಿ ಬಿಜೆಪಿ ನಿರೀಕ್ಷಿತ ಸಾಧನೆ ಮಾಡದ ಕಾರಣ ಡಿಸಿಎಂ ಸ್ಥಾನ ತ್ಯಜಿಸುವಂತೆ ಒತ್ತಡವಿದೆಯೇ’ ಎಂಬ ಪ್ರಶ್ನೆಗೆ, ‘ ಕೊಲ್ಹಾಪುರ, ಸಾಂಗ್ಲಿ, ಪುಣೆ, ಲಾತೂರ ಸೇರಿ ಐದು ಜಿಲ್ಲೆಗಳ ಉಸ್ತುವಾರಿ ನನಗೆ ನೀಡಿದ್ದು, ಅಲ್ಲಿಂದಲೇ ಹೆಚ್ಚು ಶಾಸಕರು ಗೆದ್ದಿದ್ದಾರೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>