ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾ ಮಗನೆ... ಎಂದು ಈಶ್ವರಪ್ಪ ಸವಾಲು

ನಾಲಿಗೆ ಹರಿಬಿಟ್ಟ ಈಶ್ವರಪ್ಪ
Last Updated 5 ಮೇ 2019, 19:55 IST
ಅಕ್ಷರ ಗಾತ್ರ

ಕುಂದಗೋಳ: ಉಗ್ರಗಾಮಿಗಳನ್ನುಸದೆ ಬಡಿಯೋ ಶಕ್ತಿ ಗಂಡುಗಲಿ ಪ್ರಧಾನಿ ನರೇಂದ್ರ ಮೋದಿ ಅವರಿಗಿದೆ. ವಿಶ್ವ ಮೆಚ್ಚಿದ ಪ್ರಧಾನಿಯನ್ನು ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಏಕವಚನದಲ್ಲಿ ಜರಿಯುತ್ತಾರೆ. ‘ಬಾ ಮಗನೆ, ಈ ಚುನಾವಣೆಯಲ್ಲಿ ಉತ್ತರ ಕೊಡ್ತೀವಿ’ ಎಂದು ಈಶ್ವರಪ್ಪ ಕುಂದಗೋಳದಲ್ಲಿ ಭಾನುವಾರ ನಡೆದ ಬೂತ್‌ ಮಟ್ಟದಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಹರಿಹಾಯ್ದರು.

‘ದೇಶಕ್ಕಾಗಿ ಮತ ಕೇಳೋ ನಮ್ಮನ್ನು ಕೋಮುವಾದಿ ಅಂತೀಯಾ. ನೀನು ರಾಷ್ಟ್ರೀಯವಾದಿನೋ, ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯವಾದಿನೋ’ ಎಂಬುದನ್ನು ಈ ಕ್ಷೇತ್ರದ ಜನರು ತೀರ್ಮಾನ ಮಾಡುತ್ತಾರೆ’ ಎಂದು ಏಕವಚನದಲ್ಲಿಯೇ ಸಂಬೋಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT