ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕೆ.ಪಿ.ಜಗದೀಶ ಅಧಿಕಾರಿ, ಪ್ರಧಾನ ಕಾರ್ಯದರ್ಶಿಸುದರ್ಶನ ಎಂ., ಬಿಜೆಪಿ ಜಿಲ್ಲಾ ವಕ್ತಾರ ಕೃಷ್ಣರಾಜ ಹೆಗ್ಡೆ, ಪುರಸಭೆ ಸದಸ್ಯರಾದ ನಾಗರಾಜ ಪೂಜಾರಿ, ಪ್ರಸಾದ್, ರಾಜೇಶ್ ನಾಯ್ಕ್, ಶ್ವೇತಾ ಕುಮಾರಿ, ಸ್ವಾತಿ ಪ್ರಭು, ಮಾಜಿ ಸದಸ್ಯರಾದ ಬಾಹುಬಲಿ ಪ್ರಸಾದ್, ಲಕ್ಷ್ಮಣ್ ಪೂಜಾರಿ, ಪುತ್ತಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ನಾಗವರ್ಮ ಜೈನ್, ಶಶಿಧರ ಅಂಚನ್, ಬೆಳುವಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಭಾಸ್ಕರ ಆಚಾರ್ಯ, ಬಿಜೆಪಿ ಮುಖಂಡರಾದ ಮೇಘನಾಥ ಶೆಟ್ಟಿ, ಶಾಂತಿ ಪ್ರಸಾದ್ ಹೆಗ್ಡೆ ಉಪಸ್ಥಿತರಿದ್ದರು.