ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಜೃತಿ ಹಾಗೂ ಸಕ್ಕರೆ ಸಚಿವ ಸಿ.ಟಿ.ರವಿ ಅವರು ಶನಿವಾರ ಬೆಳಿಗ್ಗೆ ಅಹವಾಲು ಆಲಿಸಿದರು. ಸ್ವತಃ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರೇ ಕಚೇರಿಗೆ ಬಂದು, ತುಮಕೂರು ಜಿಲ್ಲೆಯ ಕಲಾವಿದ ಎಚ್.ಎಂ.ಬಸವಪ್ರಭು ಎಂಬುವವರನ್ನು ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯತ್ವಕ್ಕೆ ನಾಮಕರಣ ಮಾಡುವಂತೆ ಕೋರಿ ಮನವಿ ಸಲ್ಲಿಸಿದರು.