‘ಜನರಲ್ಲಿ ಜಾಗೃತಿ ಮೂಡಿಸಿ, ಸಮಾಜದ ಅಭಿವೃದ್ಧಿಗೆ ಸಂದೇಶ ನೀಡುತ್ತಿದ್ದೇವೆ. ಚಾಮರಾಜನಗರದಲ್ಲಿ ಉಪ್ಪಾರ ಮತ್ತು ನಾಯಕರಿಗೆ, ಚನ್ನಗಿರಿಯಲ್ಲಿ ಭೋವಿ, ಕುರುಬ ಮತ್ತು ವಾಲ್ಮೀಕಿ ಜನರ ನಡುವೆ ಜಗಳ ಆದಾಗ ಅಲ್ಲಿನ ಸಮಸ್ಯೆಯನ್ನು ಸಾಮರಸ್ಯದಿಂದ ಬಗೆಹರಿಸಿದ್ದೇವೆ. ಇಂತಹ ಸಂದರ್ಭದಲ್ಲಿ ನಿಮ್ಮ ಕೊಡುಗೆ ಏನು’ ಎಂದು ಪ್ರಶ್ನಿಸಿದರು.