ನವದೆಹಲಿ: ಜೀವದ ಹಂಗು ತೊರೆದು ಅಪಾಯದಲ್ಲಿದ್ದವರನ್ನು ರಕ್ಷಿಸಿ ಸಾಹಸ ಮೆರೆದಿದ್ದ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಹಿರೇರಾಯನಕುಂಪಿ ಗ್ರಾಮದ 6ನೇ ತರಗತಿ ವಿದ್ಯಾರ್ಥಿ ವೆಂಕಟೇಶ್ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ನವಿಲಗೋಣ ಗ್ರಾಮದ 4ನೇ ತರಗತಿ ವಿದ್ಯಾರ್ಥಿನಿ ಆರತಿ ಸೇಟ್ ಅವರುಪ್ರಸಕ್ತ ಸಾಲಿನ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.