‘ಕಾಂಗ್ರೆಸ್ ಪ್ರತಿಪಕ್ಷವಾಗಿ ಅಸ್ತಿತ್ವ ಉಳಿಸಿಕೊಳ್ಳಲು ಏನಾದರೊಂದು ಚಟುವಟಿಕೆ ಮಾಡಬೇಕು. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದಾಗಿದೆ. ಸಂತ್ರಸ್ತರಿಗೆ ತಲಾ ₹ 10,000 ನೀಡಲಾಗಿದೆ. ಪರಿಹಾರ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಪ್ರತಿಭಟನೆಗೆ ನಾನೇಕೆಬೇಡ ಎನ್ನಲಿ’ ಎಂದು ಉತ್ತರಿಸಿದರು.