ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್‌ ಮೂಲಕ ಪರಿಹಾರ ಯೋಜನೆಗೆ ಚಾಲನೆ ನೀಡಿ ಸಿಎಂ ಯಡಿಯೂರಪ್ಪ

Last Updated 2 ಜೂನ್ 2020, 8:45 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಆನ್‌ಲೈನ್‌ ಮೂಲಕ ಮೆಕ್ಕೆಜೋಳ ಮತ್ತು ಹೂವು ಬೆಳೆದ ರೈತರಿಗೆ 5 ಸಾವಿರ ಪರಿಹಾರ ಧನದ ಮೊದಲ ಕಂತು ಬಿಡುಗಡೆ ಮಾಡಿದರು.

ಆನ್‌ಲೈನ್‌ ಮೂಲಕಪರಿಹಾರ ಯೋಜನೆಗೆ ಚಾಲನೆ ನೀಡಿ ₹666 ಕೋಟಿ ಬಿಡುಗಡೆ ಮಾಡಿದರು.

ಇದೇ ಸಂದರ್ಭದಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲರು ಸಚಿವರಾಗಿ ನೂರು ದಿನ ಪೂರೈಸಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ‘ದಿನ ನೂರು-ಸಾಧನೆ ಹಲವಾರು’ಶೀರ್ಷಿಕೆಯುಳ್ಳ ಕಿರುಹೊತ್ತಿಗೆ ಬಿಡುಗಡೆ ಮಾಡಿದರು.

ನೂರು ದಿನಗಳಲ್ಲಿ ಕೃಷಿ ಸಚಿವರು ಮಾಡಿದ ಸಾಧನೆಗಳು ಇಲಾಖೆಯ ಪ್ರಗತಿ, ಕೋವಿಡ್ ಸಂದರ್ಭದಲ್ಲಿ ತೆಗೆದುಕೊಂಡ ತೀರ್ಮಾನಗಳು ಸೇರಿದಂತೆ ನೂರು ದಿನಗಳಲ್ಲಿನ ‌ಸಾಧನೆಗಳನ್ನು ಹೊತ್ತ ಕಿರುಹೊತ್ತಿಗೆ ‘ದಿನ‌ನೂರು- ಸಾಧನೆ ಹಲವಾರು’ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT