ಇಲ್ಲಿನ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಗುರುವಾರ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿ, ರಾಜ್ಯ ಕಳೆದ 45 ವರ್ಷಗಳಲ್ಲಿ ಕಂಡರಿಯದ ಪ್ರಕೃತಿ ವಿಕೋಪ ಎದುರಿಸುತ್ತಿದೆ. ಈ ವರ್ಷ ಅರ್ಧ ರಾಜ್ಯ ಜಲಪ್ರಳಯಕ್ಕೆ ಒಳಗಾ
ಗಿದೆ. ಐದು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದೆ. ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸರ್ಕಾರ ಸನ್ನದ್ಧ
ವಾಗಿದೆ ಎಂದರು.