‘ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಒತ್ತಡವಿಲ್ಲ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲರೂ ಸಚಿವರಾಗುತ್ತಾರೆ. ಜತೆಗೆ ಒಂದಿ ಬ್ಬರಿಗೆ ಸಚಿವ ಸ್ಥಾನ ನೀಡಬೇಕೆಂಬ ಚಿಂತನೆಯೂ ಇದೆ. ಈ ಬಗ್ಗೆ ಹೈಕ ಮಾಂಡ್ ಜತೆ ಚರ್ಚೆ ನಡೆಸಿ, ಸಚಿವರ ಪಟ್ಟಿ ಅಂತಿಮ ಮಾಡುತ್ತೇವೆ. ಮಾಧ್ಯಮಗಳಲ್ಲಿ ಬರುವ ಊಹಾಪೋಹದ ಸುದ್ದಿಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಅವರು ಹೇಳಿದರು.