ಬರಪೀಡಿತ ಪ್ರದೇಶದ ರೈತರಿಗೆ ಎಕರೆಗೆ ₹25 ಸಾವಿರ ಪರಿಹಾರ, ರಾಷ್ಟ್ರೀಕೃತ ಬ್ಯಾಂಕ್ಗಳ ಸಾಲ ಮನ್ನಾ, ನೀರಾವರಿ ಯೋಜನೆಗೆ ಬಜೆಟ್ನಲ್ಲಿ ₹1 ಲಕ್ಷ ಕೋಟಿ ನಿಗದಿ, 60 ವರ್ಷ ತುಂಬಿದ ರೈತರಿಗೆ ಪ್ರತಿ ತಿಂಗಳು ₹10 ಸಾವಿರ ಮಾಸಾಶನ, ಲೀಟರ್ ಹಾಲಿಗೆ ₹50, ಟನ್ ಕಬ್ಬಿಗೆ ₹3500, ರೇಷ್ಮೆ ಗೂಡಿಗೆ ಕೆ.ಜಿ.ಗೆ 500 ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿದರು.