ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನ ತಂದೆ ಕನಸಲ್ಲಿ ಕಾಡುತ್ತಿದ್ದಾರೆ: ನಾರಾಯಣಗೌಡಗೆ ಬಿಎಸ್‌ವೈ ಹೇಳಿದ ಕನಸಿನ ಕತೆ

Last Updated 5 ನವೆಂಬರ್ 2019, 11:30 IST
ಅಕ್ಷರ ಗಾತ್ರ

ಕೆ.ಆರ್‌ ಪೇಟೆ (ಮಂಡ್ಯ): ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ತಾವು ಕಂಡ ಕನಸೊಂದನ್ನು ತಮ್ಮೊಂದಿಗೆ ಹಂಚಿಕೊಂಡಿರುವುದಾಗಿ ಅನರ್ಹ ಶಾಸಕ ನಾರಾಯಣಗೌಡ ಬಹಿರಂಗವಾಗಿ ತಿಳಿಸಿದ್ದಾರೆ.

‘ನನ್ನ ತಂದೆ ಬೂಕನಕೆರೆಯಲ್ಲಿ ವೀರಭದ್ರಸ್ವಾಮಿಯ ಪೂಜೆ ಮಾಡಿಕೊಂಡು ನನ್ನನ್ನು ಬೆಳೆಸಿದ್ದಾರೆ. ಆದರೆ ಕೆ.ಆರ್‌.ಪೇಟೆ ತಾಲ್ಲೂಕು ಅಭಿವೃದ್ಧಿಯಾಗಿಲ್ಲ ಎಂದು ಅವರು ನನ್ನ ಸ್ವಪ್ನದಲ್ಲಿ ಬಂದು ಕಾಡುತ್ತಿದ್ದಾರೆ. ನೀನು ನನ್ನ ಜೊತೆ ಬಂದರೆ ಜೊತೆಯಾಗಿ ಕ್ಷೇತ್ರದ ಅಭಿವೃದ್ಧಿ ಮಾಡಬಹುದು ಎಂದು ಯಡಿಯೂರಪ್ಪ ಹೇಳಿದ್ದರು’ ಎಂದು ನಾರಾಯಣಗೌಡ ಮುಖ್ಯಮಂತ್ರಿಗಳ ಸ್ವಪ್ನದ ಕತೆ ಬಿಚ್ಚಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT