ವಿಧಾನಪರಿಷತ್ನಲ್ಲಿ ಕಾಂಗ್ರೆಸ್ನ ಯು.ಬಿ. ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ‘25 ವರ್ಷ ಸೇವೆ ಸಲ್ಲಿಸಿರುವ, 60 ವರ್ಷ ವಯೋಮಾನ ಮೀರಿದ ಪತ್ರಕರ್ತರಿಗೆ ರಾಜ್ಯ ಸರ್ಕಾರ ₹ 10 ಸಾವಿರ ಮಾಸಾಶನ ನೀಡುತ್ತಿದೆ. ಅಲ್ಲದೆ, ಈ ಪತ್ರಕರ್ತರು ಮೃತಪಟ್ಟರೆ ಅವರ ಅವಲಂಬಿತ ಪತ್ನಿ ಅಥವಾ ಪತಿಗೆ ₹ 3 ಸಾವಿರ ಕುಟುಂಬ ಮಾಸಾಶನ ನೀಡಲಾಗುತ್ತಿದೆ’ ಎಂದರು.