‘ರಾಜ್ಯದಲ್ಲಿ ನೆರೆ ಉಂಟಾಗಿ ಮನೆ, ಕೃಷಿ ಭೂಮಿ, ರಸ್ತೆಗಳೆಲ್ಲವೂ ಹಾಳಾಗಿವೆ. ₹30 ಸಾವಿರ ಕೋಟಿಗಷ್ಟು ನಷ್ಟ ಉಂಟಾಗಿದೆ. ಈ ವಿಚಾರವನ್ನು ಮೋದಿ ಅವರ ಗಮನಕ್ಕೆ ತರಲಾಗಿದೆ. ಹಲವು ಬಾರಿ ನಿಯೋಗ ತೆರಳಿ ನೆರೆ ಪರಿಹಾರ ಕೋರಲಾಗಿದೆ. ಆದರೆ, ಸಿಕ್ಕ ಪರಿಹಾರ ಕಡಿಮೆ. ಹೆಚ್ಚಿನ ಪ್ರಮಾಣದಲ್ಲಿ ನೆರೆ ಪರಿಹಾರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು,’ ಎಂದು ಬಿಎಸ್ವೈ ಆಗ್ರಹಿಸಿದರು.