ಇದರಿಂದ ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿನ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರ ವೈಯಕ್ತಿಕ ಮಾಹಿತಿ ಸೋರಿಕೆಯಾಗಬಹುದು ಎಂಬ ಆತಂಕ ವ್ಯಕ್ತವಾದ ಬಳಿಕ ಒಡಂಬಡಿಕೆ ರದ್ದುಪಡಿಸಲಾಗಿದೆ. ಈ ಪ್ರಕರಣದಿಂದಾಗಿ ಶಿಕ್ಷಣ ಇಲಾಖೆ ಸಚಿವಾಲಯದ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ ಎಂದಿದ್ದಾರೆ.