ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರಿಗೆ ಎಚ್ಚರಿಕೆ!

Last Updated 6 ನವೆಂಬರ್ 2018, 10:03 IST
ಅಕ್ಷರ ಗಾತ್ರ

ಶಿವಮೊಗ್ಗ:ಪೊಲೀಸರು ಬಿಜೆಪಿ ಕಾರ್ಯಕರ್ತರ ಮೈ ಮುಟ್ಟಿದರೆ ಸಹಿಸುವುದಿಲ್ಲ ಎಂದು ಬಿ.ಎಸ್. ಯಡಿಯೂರಪ್ಪ ಗುಡುಗಿದರು.

ಮತ ಎಣಿಕೆ ಕೇಂದ್ರದಿಂದ ಹೊರ ಬಂದ ವಿಜೇತ ಅಭ್ಯರ್ಥಿ ರಾಘವೇಂದ್ರ ಅವರನ್ನು ಭೇಟಿ ಮಾಡಲು ಅವಕಾಶ ನೀಡದೇ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ.

ಇದನ್ನು ಪಕ್ಷ ಸಹಿಸುವುದಿಲ್ಲ. ಇದೇ ಪ್ರವೃತ್ತಿ ಮುಂದುವರಿದರೆ ಹಿರಿಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT