ಫಲಿತಾಂಶದ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಕೆ.ಸಿ. ವೇಣುಗೋಪಾಲ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿ ಅವರು, ‘ವೇಣುಗೋಪಾಲ್ಗೆ ಕರ್ನಾಟಕದ ಬಗ್ಗೆ ಏನು ಗೊತ್ತಿದೆ?, ಕರ್ನಾಟಕದ ಯಾವ ಮೂಲೆಗೆ ಹೋಗಿ ಬಂದಿದ್ದಾರೆ ? ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಹೋಗಲು ತಲೆಕೆಟ್ಟಿದೆಯಾ? ಎಂದು ಪ್ರಶ್ನಿಸಿದರು.