‘ಆಪರೇಷನ್ ಕಮಲದಿಂದ ರಾಜ್ಯಕ್ಕೆ ಕಳಂಕ ಉಂಟಾಗಿದೆ. ಯಡಿಯೂರಪ್ಪ ಅವರೇ ಇದನ್ನು ಹುಟ್ಟು ಹಾಕಿದ್ದಾರೆ. ಇದರಿಂದಾಗಿ ರಾಜ್ಯದ ಘನತೆ ಮಣ್ಣು ಪಾಲಾಗಿದೆ. ಪಕ್ಷಾಂತರಕ್ಕೆ ಅಂತ್ಯವಿಲ್ಲ, ಇದು ಪ್ರಾರಂಭ. ಇದು ಬೇರೆ ರಾಜ್ಯದಲ್ಲೂ ನಡೆಯುತ್ತದೆ. ಆ ಮೇಲೆ ಇದಕ್ಕೆ ಕರ್ನಾಟಕ ಫಾರ್ಮುಲಾ ಎಂದು ಹೇಳುತ್ತಾರೆ’ ಎಂದು ಕುಟುಕಿದರು.