ಸುದ್ದಿಗಾರರೊಂದಿಗೆ ಮಾತನಾಡಿ, ‘ಸತ್ತ ಉಗ್ರರ ಶವಗಳು ಎಲ್ಲಿವೆ ಎಂದು ಇಟ್ನಾಳ್ ಕೇಳಿದ್ದಾನೆ. ಅದಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಉಗ್ರಗಾಮಿಗಳನ್ನು ಸದೆಬಡಿದಿರುವ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿರುವಾಗ ಕಾಂಗ್ರೆಸ್ ಶಾಸಕರು, ಅಧ್ಯಕ್ಷರು ಹಗುರವಾಗಿ ಮಾತನಾಡುತ್ತಿದ್ದಾರೆ’ ಎಂದರು.