‘ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವುದು ಮುಖ್ಯಮಂತ್ರಿಯಾಗಿ ನನ್ನ ಜವಾಬ್ದಾರಿ. ಎಲ್ಲಾ ಸ್ವಾಮೀಜಿಗಳು ಪ್ರೀತಿಯಿಂದ ಕಾಣುತ್ತಾರೆ. ನನ್ನ ಮೇಲೆ ಇದ್ದ ಸಲುಗೆ, ಪ್ರೀತಿಯಿಂದ ಇಂತಹ ಪ್ರಕ್ರಿಯೆಗಳು ಸಹಜ. ‘ಬೈದವರೆನ್ನ ಬಂಧುಗಳು’ ಎಂಬ ಬಸವಣ್ಣನವರ ಮಾತಿನಲ್ಲಿ ನಂಬಿಕೆ ಇಟ್ಟವನು. ನಾಡಿನ ಶರಣರು, ಸ್ವಾಮೀಜಿಗಳ ಆಶೀರ್ವಾದ ನನ್ನ ಮೇಲೆ ಸದಾ ಇರುತ್ತದೆ’ ಎಂದು ಹೇಳಿದ್ದಾರೆ.