'ಕಲಾಗ್ರಾಮದಲ್ಲಿ ಶಿವರುದ್ರಪ್ಪ ಅವರ ಸ್ಮಾರಕ ನಿರ್ಮಿಸುವುದಾಗಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು. ಯು.ಆರ್.ಅನಂತಮೂರ್ತಿ ಅವರ ಸ್ಮಾರಕ ನಿರ್ಮಿಸುವುದಾಗಿ ಸರ್ಕಾರ ತಿಳಿಸಿತ್ತು. ಕಲಾಗ್ರಾಮದಲ್ಲೇ ಇಬ್ಬರೂ ಸಾಹಿತಿಗಳ ಸ್ಮಾರಕ ನಿರ್ಮಿಸಬೇಕು‘ ಎಂದು ವಿಕಾಸ ರಂಗದ ಪ್ರಧಾನ ಸಂಚಾಲಕ ವ.ಚ.ಚನ್ನೇಗೌಡ ಒತ್ತಾಯಿಸಿದ್ದಾರೆ.