ಅನ್ಯರಾಜ್ಯಗಳಿಗೆ ಸೇರಿದ ಸಾವಿರಾರು ಕಟ್ಟಡ ಕಾರ್ಮಿಕರು, ಹಣದ ಅಭಾವದಿಂದ ತಮ್ಮ ರಾಜ್ಯಗಳಿಗೆ ತೆರಳಲು ಪ್ರಾರಂಭಿಸಿದ್ದು, ಅವರು ಬೀದಿಗೆ ಬಂದರೆ ಅವರ ಹಿತ ಕಾಯುವಲ್ಲಿ, ಅವರು ಕೋರಿದ ಸ್ಥಳಗಳಿಗೆ ತೆರಳಲು ಸರ್ಕಾರವು ಅನುಕೂಲ ಕಲ್ಪಿಸಲು ಬದ್ಧವಾಗಿದೆಯೆಂದ ಸಚಿವರು, ಕೂಡಲೇ ಈ ಕಾರ್ಮಿಕರು ಬೆಂಗಳೂರಿನಲ್ಲಿ ನೆಲೆನಿಲ್ಲುವಲ್ಲಿ ಕಾಮಗಾರಿಗಳು ಆರಂಭವಾಗಬೇಕಿದೆ ಎಂದರು.