ಸರ್ಕಾರಿ ಕಾಲೇಜುಗಳ ಮೆಟ್ಟಿಲು ಹತ್ತುವವರಲ್ಲಿ ಗ್ರಾಮೀಣ ಭಾಗದ, ಆರ್ಥಿಕವಾಗಿ ದುರ್ಬಲರಾದ ಮಕ್ಕಳೇ ಹೆಚ್ಚಾಗಿರುತ್ತಾರೆ. ಇಂಥ ಕಡೆಗಳಲ್ಲಿ ಉಪನ್ಯಾಸಕರೇ ಇಲ್ಲ ಎಂದರೆ ಆ ಮಕ್ಕಳ ಸ್ಥಿತಿ ಏನಾಗಬೇಕು? ಈ ಕುರಿತು ಸರ್ಕಾರ ಚಿಂತನೆ ನಡೆಸಬೇಕು. ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಗೆ ಬೇಗ ಚಾಲನೆ ನೀಡಬೇಕು.
-ಪ್ರಹ್ಲಾದ್ ವಾ. ಪತ್ತಾರ, ಯಡ್ರಾಮಿ