26ರಂದು ಬೆಳಿಗ್ಗೆ 9.30ರಿಂದ 10.30ರವರೆಗೆರಾಜ್ಯದ 58 ಸಾವಿರ ಬೂತುಗಳಲ್ಲಿ ಧ್ವಜಾರೋಹಣ ನೆರವೇರಿಸಿ, ಸಿಎಎ ಮೂಲಕ ಲಕ್ಷಾಂತರ ಮಂದಿಗೆ ನೆಮ್ಮದಿ ತಂದುಕೊಟ್ಟ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ನೆರವೇರಿಸಲಾಗುವುದು ಹಾಗೂ ‘ಉಟ್ಟ ಬಟ್ಟೆಯಲ್ಲಿ ಹೊರಟು ಬಂದವರು’ ಎಂಬ ಪುಸ್ತಕ ಬಿಡುಗಡೆ ಮಾಡಲಾಗುವುದು ಎಂದು ಅವರು ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.