‘ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ತಪ್ಪಿದ್ದರಲ್ಲಿ ನಾಲ್ಕು ಜನರ ಕೈವಾಡವೂ ಇಲ್ಲ; ಐದು ಜನರ ಕೈವಾಡವೂ ಇಲ್ಲ. ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಅನುಮೋದನೆ ಮಾಡಿದ್ದಾರೆ. ರಾಮಲಿಂಗಾರೆಡ್ಡಿ ಅವರಿಗೆ ಹಿರಿಯ ಮಂತ್ರಿ ಆಗಬೇಕು ಎಂಬ ಆಕಾಂಕ್ಷೆ ಇತ್ತು, ಆದರೆ, ಮಂತ್ರಿಯಾಗಲಿಲ್ಲ ಎಂಬ ಅಸಮಾಧಾನ ಇದ್ದೇ ಇರುತ್ತದೆ’ ಎಂದರು.