‘ಪೌರತ್ವ (ತಿದ್ದುಪಡಿ) ಮಸೂದೆಗೆ ವಿರೋಧ ವ್ಯಕ್ತಪಡಿಸುವ ನೆಪದಲ್ಲಿ ದೇಶಕ್ಕೆ ಬೆಂಕಿ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಬೌದ್ಧಿಕ, ವೈಚಾರಿಕ ಹಾಗೂ ಸಂಘಟನಾತ್ಮಕವಾಗಿ ಕಾಂಗ್ರೆಸ್ ದಿವಾಳಿಯಾಗಿದೆ. ಹೀಗಾಗಿ, ರಾಷ್ಟ್ರವಿರೋಧಿ ಕೃತ್ಯದಲ್ಲಿ ಇಡೀ ಪಕ್ಷ ನಿರತವಾಗಿದೆ. ಪೌರತ್ವ ತಿದ್ದುಪಡಿ ಮಸೂದೆಯಿಂದ ಮುಸ್ಲಿಮರು ಸೇರಿ ಯಾವುದೇ ಅಲ್ಪಸಂಖ್ಯಾತ ಸಮುದಾಯದವರಿಗೆ ತೊಂದರೆ ಇಲ್ಲ’ ಎಂದು ಹೇಳಿದರು.