‘ಇಂದು ರಾಜ್ಯಪಾಲರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದೆ. ಅವರು ಪ್ರಮಾಣ ವಚನ ಬೋಧನೆಗೆ ಬುಧವಾರ ಜೂನ್ 12ರಂದು ಬೆಳಿಗ್ಗೆ 11.30 ಕ್ಕೆ ಸಮಯ ನಿಗದಿ ಪಡಿಸಿದ್ದಾರೆ’ ಎಂದು ಈ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.