<p><strong>ರಾಯಚೂರು</strong>: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಶಾಸಕ ಶಿವನಗೌಡ ನಾಯಕ ವಿರುದ್ಧ ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<p>ಪ್ರಜಾ ಪ್ರತಿನಿಧಿ ಕಾಯ್ದೆ ಸೆಕ್ಷನ್135 ಹಾಗೂ ಐಪಿಸಿ ಸೆಕ್ಷನ್ 153(ಎ) ಅಡಿ ಪ್ರಕರಣ ದಾಖಲಾಗಿದೆ.</p>.<p>ಶಾಸಕ ಶಿವನಗೌಡ ನಾಯಕ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲಾ ಜೆಡಿಎಸ್ ಮುಖಂಡರು ಜಿಲ್ಲಾ ಚುನಾವಣಾಧಿಕಾರಿಗೆ ಈಚೆಗೆ ದೂರು ಸಲ್ಲಿಸಿದ್ದರು.</p>.<p>ಜಿಲ್ಲೆಯ ಸಿರವಾರದಲ್ಲಿ ಏಪ್ರಿಲ್ 16 ರಂದು ಅಯೋಜಿಸಿದ್ದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಶಿವನಗೌಡ ನಾಯಕ ಅವರು ನಿಂದನಾ ಪದಗಳನ್ನು ಬಳಸಿ ಮಾತನಾಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಶಾಸಕ ಶಿವನಗೌಡ ನಾಯಕ ವಿರುದ್ಧ ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<p>ಪ್ರಜಾ ಪ್ರತಿನಿಧಿ ಕಾಯ್ದೆ ಸೆಕ್ಷನ್135 ಹಾಗೂ ಐಪಿಸಿ ಸೆಕ್ಷನ್ 153(ಎ) ಅಡಿ ಪ್ರಕರಣ ದಾಖಲಾಗಿದೆ.</p>.<p>ಶಾಸಕ ಶಿವನಗೌಡ ನಾಯಕ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲಾ ಜೆಡಿಎಸ್ ಮುಖಂಡರು ಜಿಲ್ಲಾ ಚುನಾವಣಾಧಿಕಾರಿಗೆ ಈಚೆಗೆ ದೂರು ಸಲ್ಲಿಸಿದ್ದರು.</p>.<p>ಜಿಲ್ಲೆಯ ಸಿರವಾರದಲ್ಲಿ ಏಪ್ರಿಲ್ 16 ರಂದು ಅಯೋಜಿಸಿದ್ದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಶಿವನಗೌಡ ನಾಯಕ ಅವರು ನಿಂದನಾ ಪದಗಳನ್ನು ಬಳಸಿ ಮಾತನಾಡಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>