ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗೀಶಗೌಡ ಕೊಲೆ: ಸಿಬಿಐ ತನಿಖೆ

Last Updated 6 ಸೆಪ್ಟೆಂಬರ್ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯ್ತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ್‌ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆಶುಕ್ರವಾರ ವಹಿಸಲಾಗಿದೆ.

2016ರ ಜೂನ್ 15ರಂದು ಈ ಕೊಲೆ ನಡೆದಿತ್ತು.ಕೊಲೆ ನಡೆದ 48 ಗಂಟೆಗಳಲ್ಲಿ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ‘ಇದೊಂದು ರಾಜಕೀಯ ಪ್ರೇರಿತ ಕೊಲೆ’ ಎಂದು ಆರೋಪಿಸಿದ್ದ ಗೌಡರ ಕುಟುಂಬದವರು, ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ವಿರುದ್ಧವೂ ಆರೋಪ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT