‘ಕೇಂದ್ರ ಸರ್ಕಾರದ ವಕ್ಫ್ ಮಂಡಳಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ನೀಡಿರುವ ನಿರ್ದೇಶನದ ಪ್ರಕಾರ ರಂಜಾನ್ ತಿಂಗಳಲ್ಲಿ ಸಾಮೂಹಿಕವಾಗಿ ಸಭೆ ಸೇರುವುದು, ಪ್ರಾರ್ಥನೆ ಸಲ್ಲಿಸುವುದು, ಮಸೀದಿಯಲ್ಲಿ ಇಫ್ತಾರ್ ಸೇರುವುದನ್ನು ನಿಷೇಧಿಸಿದೆ. ರಾಜ್ಯ ವಕ್ಫ್ ಮಂಡಳಿಯೂ ಇದೇ ಆದೇಶವನ್ನು ಹೊರಡಿಸಿದೆ’ ಎಂದು ಅವರು ತಿಳಿಸಿದ್ದಾರೆ.