‘ವಿಮಾನ ನಿಲ್ದಾಣ, ನಮ್ಮ ಮೆಟ್ರೊಗೆ ಕಾರಣಕರ್ತರು ಅನಂತಕುಮಾರ್. ರಾಜ್ಯದಲ್ಲಿ ಬಿಜೆಪಿ ಬೆಳೆದಿದೆ ಅಂದರೆ ಅನಂತಕುಮಾರ್ ಕಾರಣ. ನಮಗೆ ಮತ್ತೊಬ್ಬ ಅನಂತಕುಮಾರ್ ಸಿಗಲು ಆಗುವುದಿಲ್ಲ. ಸರಳ, ಸಜ್ಜನಿಕೆಯ ವ್ಯಕ್ತಿಯನ್ನು ಕಳೆದುಕೊಂಡು ರಾಜ್ಯ ಮತ್ತು ದೇಶ ಬಡವಾಗಿದೆ. ಕುಟುಂಬ ವರ್ಗದವರಿಗೆ ನೋವು ತಡೆದುಕೊಳ್ಳುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದರು.