‘ಸದ್ಯ ರಾಜ್ಯದಲ್ಲಿರುವ ಬಿಜೆಪಿ ನೇತೃತ್ವದ ಸರಕಾರದಲ್ಲಿ ಅನುಭವಿ ನಾಯಕರ ಕೊರತೆ ಇದೆ. ಮಂತ್ರಿಗಳಾಗಿ ಕಾನೂನು ಪ್ರಕಾರ ಕೆಲಸ ಮಾಡಿದರೆ ಸಾಕು, ಆದರೆ ಅವರಲ್ಲಿರುವ ಇಚ್ಛಾಶಕ್ತಿಯ ಕೊರತೆಯಿಂದ ಅದೂ ಆಗುತ್ತಿಲ್ಲ. ಹೀಗಾಗಿ ಎಲ್ಲೆಡೆ ಸರ್ಕಾರ ಕುರಿತು ಅಸಮಾಧಾನ ವ್ಯಕ್ತವಾಗುತ್ತಿದೆ. ಆದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೊರತುಪಡಿಸಿದರೆ, ಉಳಿದವರು ನಿರೀಕ್ಷಿತಮಟ್ಟದಲ್ಲಿ ಕೆಲಸ ಮಾಡುತ್ತಿಲ್ಲ’ ಎಂದರು.