ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರಳಬಾಳು ಸ್ವಾಮೀಜಿ ಪ್ರಯೋಗಕ್ಕೆ ಟಿಕೆಟ್ ಆಕಾಂಕ್ಷಿಗಳ ಒಪ್ಪಿಗೆ

Last Updated 2 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಜಗಳೂರು: ವಿಧಾನಸಭಾ ಚುನಾವಣೆಯಲ್ಲಿ ಹಣ, ಹೆಂಡ ಇತರೆ ಆಮಿಷಗಳನ್ನು ಒಡ್ಡದೆ ಮತಯಾಚನೆ ಮಾಡಬೇಕು ಎಂಬ ಸಿರಿಗೆರೆ ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಪ್ರಯೋಗಕ್ಕೆ ಬದ್ಧರಾಗಿರುವುದಾಗಿ ವಿವಿಧ ರಾಜಕೀಯ ಪಕ್ಷಗಳ ಟಿಕೆಟ್‌ ಆಕಾಂಕ್ಷಿಗಳು ಘೋಷಿಸಿದರು.

ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ಸಿರಿಗೆರೆಯ ತರಳಬಾಳು ಮಠದಿಂದ ಶುಕ್ರವಾರ ಹಮ್ಮಿಕೊಂಡಿದ್ದ ‘ರಾಜಕೀಯ ಶುದ್ಧೀಕರಣ ಪ್ರಯೋಗ– 2018’ ಭ್ರಷ್ಟಾಚಾರ ಮುಕ್ತ ಚುನಾವಣಾ ಜನಜಾಗೃತಿ ಸಮಾರಂಭದಲ್ಲಿ ಕಾಂಗ್ರೆಸ್‌ ಶಾಸಕ ಎಚ್‌.ಪಿ.ರಾಜೇಶ್‌, ಬಿಜೆಪಿ ಮಾಜಿ ಶಾಸಕ ಎಸ್‌.ವಿ.ರಾಮಚಂದ್ರ ಹಾಗೂ ಇನ್ನಿತರ ಆಕಾಂಕ್ಷಿಗಳು ಸಾಮೂಹಿಕ ಪ್ರತಿಜ್ಞೆ ಕೈಗೊಂಡರು.

‘ಹಿಂದೆ ಜಗಳೂರಿನಲ್ಲಿ ನಾವು ಪಾರದರ್ಶಕ ಆಯ್ಕೆಗಾಗಿ ಸೂಚಿಸಿದ್ದ ಎಂ.ಬಸಪ್ಪ ಅವರೇ ಆಯ್ಕೆಯಾಗಿದ್ದರು ಎಂದು ಸ್ವಾಮೀಜಿ ಸ್ಮರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT