ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ ಅಧಿಕೃತ ನಿವಾಸ ‘ಕಾವೇರಿ’

Last Updated 26 ಫೆಬ್ರುವರಿ 2020, 19:09 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸರ್ಕಾರಿ ಬಂಗಲೆ ‘ಕಾವೇರಿ’ಯಲ್ಲಿ ಅಧಿಕೃತವಾಗಿ ವಾಸ್ತವ್ಯ ಹೂಡಲಿದ್ದಾರೆ.

ಗೃಹ ಪ್ರವೇಶದ ಹಿನ್ನೆಲೆಯಲ್ಲಿ ಕಾವೇರಿಯಲ್ಲಿ ಹೋಮ, ಹವನ ಮತ್ತು ಪೂಜೆ ಹಮ್ಮಿಕೊಳ್ಳಲಾಗಿದೆ. ಗುರುವಾರ ಜನ್ಮದಿನವಾದ ಕಾರಣ ಅಂದೇ ಅವರು ಗೃಹಪ್ರವೇಶ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT