<p><strong>ಬೀದರ್:</strong> ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಟಕ ಪ್ರದರ್ಶನ ಮಾಡಿದ್ದ ಆರೋಪದಲ್ಲಿ ಸೆರೆಯಾಗಿದ್ದ ಇಬ್ಬರು ಮಹಿಳೆಯರಿಗೆ ಜಿಲ್ಲಾ ನ್ಯಾಯಾಲಯವು ಜಾಮೀನು ನೀಡಿದೆ. </p>.<p>ಕೇಂದ್ರ ಸರ್ಕಾರದ ಜಾರಿ ಮಾಡಲು ಹೊರಟಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಕ್ಕಳು ಬೀದರ್ನ ಶಾಲೆಯೊಂದರಲ್ಲಿ ನಾಟಕ ಪ್ರದರ್ಶನ ಮಾಡಿದ್ದರು. ಆ ಸಂಬಂಧ ಮಕ್ಕಳ ತಾಯಿ ಮತ್ತು ಶಾಲೆಯ ಪ್ರಾಂಶುಪಾಲರನ್ನು ರಾಜದ್ರೋಹಪ್ರಕರಣದ ಅಡಿಯಲ್ಲಿಪೊಲೀಸರು ಬಂಧಿಸಿದ್ದರು.</p>.<p>ಈ ಘಟನೆ ದೇಶಾದ್ಯಂತ ಸುದ್ದಿ ಮಾಡಿದ್ದು, ಆಡಳಿತಾರೂಢ ಬಿಜೆಪಿ ಸರ್ಕಾರದ ನಡೆಯ ವಿರುದ್ಧ ಹಲವು ವಿರೋಧ ಪಕ್ಷಗಳ ನಾಯಕರು ಹರಿಹಾಯ್ದಿದ್ದರು.</p>.<p>ನಾಟಕ ಪ್ರದರ್ಶನ ಮಾಡಿದ ಮಕ್ಕಳನ್ನು ಠಾಣೆಗೆ ಕರೆದೊಯ್ದಿದ್ದ ಪೊಲೀಸರ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ನಡೆದಿತ್ತು.</p>.<p><strong>ಇದನ್ನೂ ಓದಿ:<a href="https://www.prajavani.net/op-ed/market-analysis/justice-is-not-different-to-everyone-704591.html " target="_blank">ವಿಶ್ಲೇಷಣೆ | ಬೀದರ್ನ ಶಾಹೀನ್ ಶಾಲೆಯ ಪ್ರಕರಣ ಅತ್ಯಂತ ಕ್ರೂರ ಮತ್ತು ಅಮಾನವೀಯ </a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಟಕ ಪ್ರದರ್ಶನ ಮಾಡಿದ್ದ ಆರೋಪದಲ್ಲಿ ಸೆರೆಯಾಗಿದ್ದ ಇಬ್ಬರು ಮಹಿಳೆಯರಿಗೆ ಜಿಲ್ಲಾ ನ್ಯಾಯಾಲಯವು ಜಾಮೀನು ನೀಡಿದೆ. </p>.<p>ಕೇಂದ್ರ ಸರ್ಕಾರದ ಜಾರಿ ಮಾಡಲು ಹೊರಟಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಕ್ಕಳು ಬೀದರ್ನ ಶಾಲೆಯೊಂದರಲ್ಲಿ ನಾಟಕ ಪ್ರದರ್ಶನ ಮಾಡಿದ್ದರು. ಆ ಸಂಬಂಧ ಮಕ್ಕಳ ತಾಯಿ ಮತ್ತು ಶಾಲೆಯ ಪ್ರಾಂಶುಪಾಲರನ್ನು ರಾಜದ್ರೋಹಪ್ರಕರಣದ ಅಡಿಯಲ್ಲಿಪೊಲೀಸರು ಬಂಧಿಸಿದ್ದರು.</p>.<p>ಈ ಘಟನೆ ದೇಶಾದ್ಯಂತ ಸುದ್ದಿ ಮಾಡಿದ್ದು, ಆಡಳಿತಾರೂಢ ಬಿಜೆಪಿ ಸರ್ಕಾರದ ನಡೆಯ ವಿರುದ್ಧ ಹಲವು ವಿರೋಧ ಪಕ್ಷಗಳ ನಾಯಕರು ಹರಿಹಾಯ್ದಿದ್ದರು.</p>.<p>ನಾಟಕ ಪ್ರದರ್ಶನ ಮಾಡಿದ ಮಕ್ಕಳನ್ನು ಠಾಣೆಗೆ ಕರೆದೊಯ್ದಿದ್ದ ಪೊಲೀಸರ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ನಡೆದಿತ್ತು.</p>.<p><strong>ಇದನ್ನೂ ಓದಿ:<a href="https://www.prajavani.net/op-ed/market-analysis/justice-is-not-different-to-everyone-704591.html " target="_blank">ವಿಶ್ಲೇಷಣೆ | ಬೀದರ್ನ ಶಾಹೀನ್ ಶಾಲೆಯ ಪ್ರಕರಣ ಅತ್ಯಂತ ಕ್ರೂರ ಮತ್ತು ಅಮಾನವೀಯ </a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>