‘ಅನಂತ ಅವರ ಕುಟುಂಬದ ಪಡಿತರ ಚೀಟಿಯನ್ನು ಚಾಲ್ತಿಗೆ ತರಲಾಗಿದೆ. ಆ ಕುಟುಂಬಕ್ಕೆ ಒಂದು ತಿಂಗಳ ಪಡಿತರ ಕೂಡ ನೀಡಲಾಗಿದೆ. ಮತದಾರರ ಪಟ್ಟಿಯಲ್ಲಿ ಅವರ ಹೆಸರು ಸೇರಿಸಲಾಗುತ್ತಿದೆ. ಉಪ ವಿಭಾಗಾಧಿಕಾರಿಗಳ ಸೂಚನೆಯಂತೆ ಒಂದೆರಡು ದಿನಗಳಲ್ಲೇ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಕಂದಾಯ ನಿರೀಕ್ಷಕ ಅಜ್ಜೇಗೌಡ ಹೇಳಿದರು.