ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ನ ಅಧ್ಯಕ್ಷರಾಗಿ ಬಿ.ಎಲ್.ಶಂಕರ್ ಪುನರಾಯ್ಕೆಯಾಗಿದ್ದಾರೆ.
ಜೂನ್ 16ಕ್ಕೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಮತ್ತೊಬ್ಬ ಆಕಾಂಕ್ಷಿ ನಾಮಪತ್ರ ವಾಪಸ್ ಪಡೆದ ಕಾರಣ ಶಂಕರ್2019–22ರ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪರಿಷತ್ತಿನ ಚುನಾವಣಾ ಅಧಿಕಾರಿ ಪಿ.ಮುನಿರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.