‘ಲಾಕ್ಡೌನ್ ಬಳಿಕ ವಾಣಿಜ್ಯ ಹಾಗೂ ಕೈಗಾರಿಕಾ ಚಟುವಟಿಕೆ ಸ್ಥಗಿತಗೊಂಡಿದ್ದ ಕಾರಣ ಬೆಳ್ಳಂದೂರು, ವರ್ತೂರು ಕೆರೆಗಳು ಹಾಗೂ ವೃಷಭಾವತಿ ನದಿ ಬಹುತೇಕ ಸ್ವಚ್ಛಗೊಂಡಿದೆ. ಈ ಕೆರೆಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾರ್ಖಾನೆಗಳ ಕಾರ್ಯಾ
ರಂಭಕ್ಕೆ ಅನುಮತಿ ನೀಡಿದರೆ ಅವು ಮತ್ತೆ ಮಲಿನಗೊಳ್ಳಲಿವೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.