ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವುದಕ್ಕೆ ಆಸೆ ಇಟ್ಟುಕೊಳ್ಳಬೇಕು. ದುರಾಸೆ ಇಟ್ಟುಕೊಳ್ಳಬಾರದು. ಆಪರೇಷನ್ಗಳು ಫೇಲ್ ಆಗಿವೆ. ಆಪರೇಷನ್ಗೆ ಬಳಸುವ ಹಣವನ್ನು ರಾಜ್ಯದಲ್ಲಿ ಬರಗಾಲ ಎದುರಿಸುತ್ತಿರುವ ಜನರು ಕಲ್ಯಾಣಕ್ಕಾಗಿ ಬಳಸಲಿ ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರವನ್ನು ಸಭೆ ಮೂಲಕ ಬಗೆಹರಿಸಿಕೊಳ್ಳಲಾಗುವುದು. ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದರು.