ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನರೇಂದ್ರ ಮೋದಿ ಅವರು ಮುಖ್ಯಮಂತ್ರಿಯಾಗಿದ್ದಾಗ ಗೋಧ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆ ಎದುರಿಸಿದ್ದರು. ನಾನು ಅವರ ಮಟ್ಟಕ್ಕೆ ಇಳಿದಿಲ್ಲ. ಅಮಾಯಕರನ್ನು ಬಲಿ ಪಡೆದ ಮೋದಿ ಅವರಿಂದ ನೀತಿಪಾಠ ಕಲಿಯಬೇಕಿಲ್ಲ’ ಎಂದು ತಿರುಗೇಟು ನೀಡಿದರು.