ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣ: ಸಿಎಂ ಭರವಸೆ

Last Updated 18 ಡಿಸೆಂಬರ್ 2019, 19:41 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರ ನಟ ವಿಷ್ಣುವರ್ಧನ್‌ ಸ್ಮಾರಕದ ಕಟ್ಟಡ ನಿರ್ಮಾಣಕ್ಕೆ ಇನ್ನು ಮೂರು ಅಥವಾ ನಾಲ್ಕು ದಿನಗಳಲ್ಲಿ ಅಡಿಪಾಯ ಹಾಕುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ನಟಿ ಭಾರತಿ ವಿಷ್ಣುವರ್ಧನ್‌ ಅವರು ಮುಖ್ಯಮಂತ್ರಿಯವರನ್ನು ಬುಧವಾರ ಭೇಟಿ ಮಾಡಿ ಸ್ಮಾರಕ ನಿರ್ಮಾಣದ ಸಂಬಂಧ ಚರ್ಚೆ ನಡೆಸಿದರು.

ಭಾರತಿಯವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ, ಇದೇ 30 ರೊಳಗೆ ಸ್ಮಾರಕ ನಿರ್ಮಾಣಕ್ಕೆ ಅಡಿಪಾಯ ಹಾಕುವುದರ ಜತೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿಯೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT