‘ಪೌರತ್ವ (ತಿದ್ದುಪಡಿ) ಕಾಯ್ದೆಯಿಂದ ದೇಶಾದಾದ್ಯಂತ ಪ್ರತಿಭಟನೆ ನಡೆಯುತ್ತಿರುವುದೂ ಸೇರಿದಂತೆ ಹಲವು ಕಾರಣಗಳಿಗೆ ಈ ತಿಂಗಳ ಕೊನೆಯಲ್ಲಿ ದೆಹಲಿಗೆ ಬರುವಂತೆ ವರಿಷ್ಠರು ಸೂಚನೆ ನೀಡಿದ್ದಾರೆ. ವರಿಷ್ಠರ ಅನುಮತಿ ಪಡೆಯದೆ ಯಾವುದೇ ಹೆಜ್ಜೆ ಇಡುವುದಿಲ್ಲ. ಭರವಸೆ ನೀಡಿರುವಂತೆ ಎಲ್ಲರಿಗೂ ಸಚಿವ ಸ್ಥಾನ ನೀಡಲಾಗುವುದು’ ಎಂದರು.